Connect with us

    KARNATAKA

    ಚಲಿಸುವಾಗಲೇ ಕಳಚಿದ ಬಸ್ಸಿನ ಚಕ್ರ, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು..! 

    ಚಿಕ್ಕಮಗಳೂರು: ಸಂಚರಿಸುತ್ತಿದ್ದಾಗಲೇ ಖಾಸಾಗಿ ಬಸ್ಸ್ ಒಂದರ  ಚಕ್ರ ಕಳಚಿ ಬಿದ್ದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.


    ಖಾಸಗಿ ಬಸ್ಸು ಮಂಗಳವಾರ ರಾತ್ರಿ ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ಬರುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್‌ನಲ್ಲಿ ಬಸ್ಸು ಸಂಚರಿಸುತ್ತಿದ್ದಾಗ ಏಕಾಏಕಿ ಹಿಂಬದಿಯ ಎರಡೂ ಚಕ್ರ ಕಳಚಿ ಬಿದ್ದಿದೆ. ಹಿಂಬದಿಯ ಆ್ಯಕಸಿಲ್ ತುಂಡಾದ ಕಾರಣ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply