Connect with us

    JYOTHISHYA

    ವಿಜಯ್ ಯಂತ್ರವನ್ನು ಕಟ್ಟಿಕೊಳ್ಳುವುದರಿಂದ ಸಾಕಷ್ಟು ಪ್ರಯೋಜನ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬರ ಜೀವನದಲ್ಲೂ ಕೂಡ ನಾವು ಯಶಸ್ಸು ಸಾಧಿಸಬೇಕು. ನಮಗೆ ಎಲ್ಲಾ ರೀತಿಯಿಂದಲೂ ಕೂಡ ಪ್ರಯೋಜನಗಳನ್ನ ಪಡೆಯಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬಯಸುತ್ತಾರೆ. ಈ ವಿಜಯ್ ಯಂತ್ರವನ್ನು ಮಾಡಿಕೊಳ್ಳುವುದರಿಂದ ಸಾಕಷ್ಟು ಪ್ರಯೋಜನಗಳನ್ನ ಪಡೆಯುತ್ತೇವೆ.

    ವಿಜಯ್ ಯಂತ್ರವನ್ನು ಧರಿಸಿಕೊಳ್ಳುವುದರಿಂದ ಸಾಕಷ್ಟು ಪ್ರಯೋಜನಗಳನ್ನು ನೀವು ಕಾಣಬಹುದು. ಗೆಲುವು ಎಂಬುದು ಎಲ್ಲದರಲ್ಲೂ ಕೂಡ ನಿಮಗೆ ಸಿಗಲು ಸಾಧ್ಯವಿಲ್ಲ ಆದರೆ ನಾವು ಮಾಡುವ ಕೆಲಸ ಕಾರ್ಯಗಳಿಂದ ನಮ್ಮ ಅದೃಷ್ಟ ಎಂಬುದು ಕೈ ಹಿಡಿದರೆ ಮಾತ್ರ ನಾವು ಮಾಡುವ ಕೆಲಸದಲ್ಲಿ ಪ್ರಗತಿಯನ್ನ ಕಾಣಲು ಸಾಧ್ಯವಾಗುತ್ತದೆ.

    ನಿಮ್ಮ ಮನೆಯಲ್ಲಿರುವ ತೊಂದರೆ ಆಗಿರಬಹುದು ಅಥವಾ ಸಮಸ್ಯೆ ಆಗಿರಬಹುದು. ಯಾವುದೇ ಇದ್ದರೂ ಕೂಡ ಈ ವಿಜಯ್ ಯಂತ್ರವನ್ನು ಧರಿಸಿಕೊಳ್ಳುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತೀರಿ ಮತ್ತು ಎಲ್ಲಾ ರೀತಿಯಲ್ಲಿ ನಿಮಗೆ ತುಂಬಾ ಒಳಿತನ್ನ ಕಾಣಲು ಸಾಧ್ಯವಾಗುತ್ತದೆ. ಕೆಲವೊಂದು ಬಾರಿ ನಾವು ಯಾವುದೇ ಕೆಲಸ ಮಾಡಿದರು ಕೂಡ ನಮಗೆ ನಿರಂತರವಾಗಿ ಸೋಲು ಎಂಬುದು ಬಂದೇ ಬರುತ್ತದೆ. ಅಂತಹ ಸೋಲುವ ಸಮಸ್ಯೆಗಳು ಏನೇ ಇದ್ದರೂ ಕೂಡ ಅವುಗಳನ್ನು ಇದು ದೂರ ಮಾಡಲು ಸಾಧ್ಯ.

    ಈ ತಂತ್ರವನ್ನು ಅಮಾವಾಸ್ಯೆ ಅಥವಾ ಹುಣ್ಣಿಮೆ ದಿನ ಬೆಳಗ್ಗೆ ಸಮಯದಲ್ಲಿ ಮಾಡಬೇಕು. ನಿಮ್ಮ ಮನೆಯಲ್ಲೇ ಕುಳಿತುಕೊಂಡು ಈ ವಿಜಯ್ ಯಂತ್ರವನ್ನು ತಯಾರು ಮಾಡಬಹುದು. ಒಂದು ಬಿಳಿಯ ಕಾಗದ ಮೇಲೆ ನಾಲ್ಕು ಚೌಕವನ್ನು ಹಾಕಿಕೊಂಡು ಅದರಲ್ಲಿ ನೀವು ಒಂದರಿಂದ ಹತ್ತರವರೆಗೆ ಸಂಖ್ಯೆಯನ್ನು ಬರೆದುಕೊಳ್ಳಬೇಕು.

    ಹುಣ್ಣಿಮೆ ಅಥವಾ ಅಮಾವಾಸ್ಯೆಯ ದಿನ ತಾಮ್ರದ ತಗಡಿನ ಮೇಲೆ ಒಂದು ಚೌಕವನ್ನು ಹಾಕಿಕೊಂಡು ಅದರಲ್ಲಿ ನಾಲ್ಕು ಭಾಗವಾಗಿ ಮಾಡಿ ಒಂದರಿಂದ ಹತ್ತರವರೆಗೆ ಸಂಖ್ಯೆ ಬರೆಯಬೇಕು ಹಾಗೆ 10 ರಿಂದ ಒಂದರವರೆಗೆ ಹಿಂದಿನಿಂದ ಸಂಖ್ಯೆಯನ್ನು ಬರೆಯಬೇಕು.

    ಆ ತಾಮ್ರದ ತಗಡಿನ ಮೇಲೆ ಇಲ್ಲವೇ ಭೋಜಪತ್ರೆಯ ಮೇಲೆ ಬರೆದುಕೊಂಡ ನಂತರ ತಾಯತದ ಒಳಗೆ ಅದನ್ನ ಹಾಕಬೇಕು. ಶಕ್ತಿಶಾಲಿಯಾದ ಮಂತ್ರ ಇದೆ ಆ ಮಂತ್ರವನ್ನು ನೀವು 108 ಬಾರಿ ಪಠಣೆ ಮಾಡಬೇಕು ಆ ಮಂತ್ರ ಯಾವುದು ಎಂದರೆ ಓಂ ಗಿಲಿ ಗಿಲಿ ಕುಟ್ಟಿ ಕುಟ್ಟಿ ಮೇ ತೂಹತುಹ ವಶಮಾನಾಯ ವಿಜಯ ಅಂ ಅಂ ಈ ಮಂತ್ರವನ್ನು ನೀವು 108 ಬಾರಿ ಪಠಣೆ ಮಾಡಬೇಕು ಮತ್ತು ಕೆಂಪು ಹೂವನ್ನ ತಾಮ್ರದ ತಗಡಿಗೆ ನೀವು ಅರ್ಪಿಸುತ್ತಾ ಇರಬೇಕು

    ಈ ರೀತಿಯಾಗಿ ನೀವು ತಾಯತದ ಒಳಗೆ ಅ ತಾಮ್ರದ ತಗಡನ್ನು ಹಾಕಿ ನೀವು ಧರಿಸುವುದರಿಂದ ನೀವು ಇದರಿಂದ ಸಾಕಷ್ಟು ಪ್ರಯೋಜನ ಪಡೆದುಕೊಳ್ಳಬಹುದು ಮತ್ತು ಒಳ್ಳೆಯ ರೀತಿಯಲ್ಲಿ ಅನುಕೂಲ ಎಂಬುದು ಆಗುತ್ತದೆ. ಈ ರೀತಿಯಾ ಕೆಲಸವನ್ನು ಮಾಡಿ ಖಂಡಿತ ನಿಮ್ಮ ಜೀವನದಲ್ಲಿ ಸಾಕಷ್ಟು ಪ್ರಯೋಜನ ಪಡೆಯಲು ಸಾಧ್ಯ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply