DAKSHINA KANNADA
ನಗರದಲ್ಲಿ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ – ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು, ಮೇ 13: ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡ ಪ್ರಕಾರ ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸುವಂತೆ ಉಸ್ತುವಾರಿ ಸಚಿವರು ಆದೇಶ ಜಾರಿಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.
ಎಂದಿನಂತೆ ಬೆಳಗ್ಗೆ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
You must be logged in to post a comment Login