ದ್ವೇಷದ ಕಂದಕಕ್ಕೆ ದೂಡಿದ್ದ ಬಿಜೆಪಿಯಿಂದ ಸಾಮರಸ್ಯದ ತುಳುನಾಡನ್ನು ರಕ್ಷಿಸಲು ಇದು ಕೊನೆಯ ಅವಕಾಶ: ಪದ್ಮರಾಜ್ ರಾಮಯ್ಯ ಪೂಜಾರಿ

ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್ , ನಾನು ಮೊದಲ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಆದ್ರೆ ಕಾರ್ಯಕರ್ತರು ನಾಯಕರು ಆ ಭಾವನೆ ಬರದಂತೆ ಸಾಥ್ ಕೊಟ್ಟಿದಾರೆ. ಕಾಂಗ್ರೆಸ್ ಪಕ್ಷ ದ್ವೇಷ ಹಂಚಿಲ್ಲ, ಕಾರ್ಯಕರ್ತರು ಮನೆ ಮನೆಗೆ ಹೋಗಿ ಒಳ್ಳೆಯ ಕೆಲಸ ಮಾಡಿದ್ದಾರೆ. 33 ವರ್ಷಗಳಿಂದ ಸೋಲು ಅಂತ … Continue reading ದ್ವೇಷದ ಕಂದಕಕ್ಕೆ ದೂಡಿದ್ದ ಬಿಜೆಪಿಯಿಂದ ಸಾಮರಸ್ಯದ ತುಳುನಾಡನ್ನು ರಕ್ಷಿಸಲು ಇದು ಕೊನೆಯ ಅವಕಾಶ: ಪದ್ಮರಾಜ್ ರಾಮಯ್ಯ ಪೂಜಾರಿ