Connect with us

    DAKSHINA KANNADA

    ಗುಡುಗು ಸಹಿತ ಮಳೆ: ಜಿಲ್ಲೆಯ ಪ್ರಾಥಮಿಕ ಹಾಗು ಪ್ರೌಢಶಾಲೆಗೆ ರಜೆ

    ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ  ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದ್ದಾರೆ.

    ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply