Connect with us

    BANTWAL

    ವಿಟ್ಲ ಚಂದಳಿಕೆಯಲ್ಲಿ ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿ, ಬೈಕ್ ಸವಾರ ಗಂಭೀರ..!

    ಬಂಟ್ವಾಳ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ.


    ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply