LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಮಂದಿ ಕೊರೊನಾ ಸೊಂಕಿನಿಂದ ಗುಣಮುಖ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಮಂದಿ ಕೊರೊನಾ ಸೊಂಕಿನಿಂದ ಗುಣಮುಖ
ಮಂಗಳೂರು ಎಪ್ರಿಲ್ 17: ದಕ್ಷಿಣಕನ್ನಡ ಜಿಲ್ಲೆಯ ಜನತೆಗೆ ಇಂದು ಬಹಳ ಒಳ್ಳೆಯ ದಿನ ಒಂದೇ ದಿನ 3 ಮಂದಿ ಕೊರೊನಾ ಸೊಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ 13 ಪ್ರಕರಣಗಳಲ್ಲಿ 12 ಪ್ರಕರಣಗಳು ಗುಣಮುಖರಾಗಿದ್ದು, ಇನ್ನು ಕೇವಲ 1 ಪ್ರಕರಣ ಮಾತ್ರ ಜಿಲ್ಲೆಯಲ್ಲಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಗುಣಮುಖರಾದವರಲ್ಲಿ 63 ವರ್ಷದ ವೃದ್ದ ಮಹಿಳೆ ಸೇರಿದಂತೆ ಇಬ್ಬರು ಮದ್ಯ ವಯಸ್ಸಿನ ಗಂಡಸರು ಗುಣಮುಖರಾಗಿದ್ದಾರೆ.
You must be logged in to post a comment Login