Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಮಂದಿ ಕೊರೊನಾ ಸೊಂಕಿನಿಂದ ಗುಣಮುಖ

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಮಂದಿ ಕೊರೊನಾ ಸೊಂಕಿನಿಂದ ಗುಣಮುಖ

    ಮಂಗಳೂರು ಎಪ್ರಿಲ್ 17: ದಕ್ಷಿಣಕನ್ನಡ ಜಿಲ್ಲೆಯ ಜನತೆಗೆ ಇಂದು ಬಹಳ ಒಳ್ಳೆಯ ದಿನ ಒಂದೇ ದಿನ 3 ಮಂದಿ ಕೊರೊನಾ ಸೊಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ 13 ಪ್ರಕರಣಗಳಲ್ಲಿ 12 ಪ್ರಕರಣಗಳು ಗುಣಮುಖರಾಗಿದ್ದು, ಇನ್ನು ಕೇವಲ 1 ಪ್ರಕರಣ ಮಾತ್ರ ಜಿಲ್ಲೆಯಲ್ಲಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಗುಣಮುಖರಾದವರಲ್ಲಿ 63 ವರ್ಷದ ವೃದ್ದ ಮಹಿಳೆ ಸೇರಿದಂತೆ ಇಬ್ಬರು ಮದ್ಯ ವಯಸ್ಸಿನ ಗಂಡಸರು ಗುಣಮುಖರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply