Connect with us

    JYOTHISHYA

    ಶ್ರೀ ಮಹಾಗಣಪತಿ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ನಿಮಗೆ ಈ ದಿನ ಕುಟುಂಬದಲ್ಲಿ ವಿವಾಹದ ಶುಭ ಕಾರ್ಯಗಳು ನಡೆಯಬಹುದು ಉದ್ಯೋಗದಲ್ಲಿ ಅಧಿಕಾರ-ಪ್ರಾಪ್ತಿ ಸನ್ಮಾನಗಳು ನಡೆಯುವಂತ ಸಂಭವ ಬರುತ್ತದೆ ಈದಿನ ದೈವಬಲ ಇರುವ ಸಮಯವಾಗಿದೆ ಪ್ರಯೋಗ ನಿಮ್ಮಲ್ಲಿ ಕಾಣುವುದು ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು ವಾಹನ ಅಪಘಾತ ಸಂಭವ ಇರುತ್ತದೆ ಹಣಕಾಸಿನ ಪರಿಸ್ಥಿತಿ ಸಾಧರಣವಾಗಿರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಈ ದಿನದಲ್ಲಿ ಬಂಧುಗಳು ನಿಮಗೆ ಸಹಾಯ ಮಾಡುವವರು ಕುಟುಂಬದಲ್ಲಿನ ಪುತ್ರರಲ್ಲಿ ಕಲಹ ಕಾಣಬಹುದು ನಿಮ್ಮ ಧಾರ್ಮಿಕ ಕಾರ್ಯಗಳಿಗೆ ವಿಘ್ನ ಉಂಟಾಗಬಹುದು ಅಧಿಕ ಹಿತಶತ್ರುಗಳು ಅಧಿಕವಾಗಿರುವುದು ವಿದೇಶದಲ್ಲಿ ಜೀವನ ದುಃಖಮಯ ವಾಗಿರುವುದು ಆರೋಗ್ಯದ ಬಗ್ಗೆ ಗಮನವಿರಲಿ ಆರ್ಥಿಕ ಪರಿಸ್ಥಿತಿಯು ಸುಧಾರಣೆಯತ್ತ ಸಾಗುತ್ತದೆ ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮನ್ನು ವಂಚಿಸಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನಿಮಗೆ ಈ ದಿನ ಋಣಭಾದೆ ಗಳು ಕಡಿಮೆಯಾಗುತ್ತದೆ ಆರೋಗ್ಯದಲ್ಲಿ ಮನಃಶಾಂತಿ ಇರುವುದಿಲ್ಲ ನಿಮ್ಮ ಮಿತ್ರರಲ್ಲಿ ವಿನಾಕಾರಣ ವಿರೋಧಗಳು ಉಂಟಾಗುತ್ತದೆ ಶತ್ರುಗಳು ನಿಮ್ಮನ್ನು ಕಂಡು ಬಾಧಿಸುವುದು ಪತ್ನಿ ಪುತ್ರರಿಂದ ಈದಿನ ದೂರವಿರ ಬೇಕಾಗಬಹುದು ನಿರಂತರ ಪ್ರಯಾಣವನ್ನು ಮಾಡುವಿರಿ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಬಹುದು ನಿಮಗೆ ಮನೋಧೈರ್ಯ ಅಧಿಕವಾಗಿ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಎಲ್ಲಾ ವಿಷಯಗಳನ್ನು ಈ ದಿನ ಆತ್ಮವಿಶ್ವಾಸ ಉತ್ತಮವಾಗಿ ಕಂಡುಬರುತ್ತದೆ ಧಾರ್ಮಿಕ ಕಾರ್ಯಗಳನ್ನು ಈ ದಿನ ಮಾಡಬಹುದು ದೀರ್ಘಕಾಲ ಪ್ರಯಾಣ ಮಾಡುವ ಸಂಭವ ಉಂಟಾಗಬಹುದು ಮಾನಸಿಕ ಚಿಂತೆ ಬಾಧಿಸುತ್ತದೆ ದಾಂಪತ್ಯದಲ್ಲಿ ವಿರಸ ವಾಗಬಹುದು ವ್ಯಾಪಾರ-ವ್ಯವಹಾರದಲ್ಲಿ ಲಾಭವನ್ನು ಗಳಿಸುತ್ತೀರಿ ಹೆಸರು ಕೀರ್ತಿ ಗಳಿಸಬಹುದು ಈದಿನ  ಶ್ರಮ ಜಾಸ್ತಿ ಇರುತ್ತದೆ ವಿವಾಹದ ವಿಷಯಗಳು ತಿರುಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ನಿಮಗೆ ಈ ದಿನ ಸಂಪೂರ್ಣ ದೈವಬಲ ದೊರೆಯುವುದು ಅನಿರೀಕ್ಷಿತ ಫಲಗಳು ಮೂಡಬಹುದು ಯಾವುದಾದರೂ ಒಂದು ಕಾರ್ಯದಲ್ಲಿ ಅಪಕೀರ್ತಿ ಬರುತ್ತದೆ ಉತ್ತಮ ಅವಕಾಶಗಳಿಂದ ವಂಚಿತರಾಗಬಹುದು ಗುಪ್ತರೋಗ ಬಾದೆಗಳು ನಿಮ್ಮನ್ನು ಈದಿನ ಕಾಡುತ್ತವೆ ವೃತ್ತಿಯಲ್ಲಿ ಬದಲಾವಣೆ ಹೊಂದುವುದರಿಂದ ವಿಪರೀತ ಖರ್ಚು ಮತ್ತು ವ್ಯಥಾ ತಿರುಗಾಟ ಕಂಡುಬರಬಹುದು ದಾನಧರ್ಮಗಳನ್ನು ಮಾಡುವುದರಿಂದ ಶುಭಫಲಗಳು ಉಂಟಾಗುತ್ತದೆ ಈಶ್ವರನಿಗೆ ಲಘು ರುದ್ರಾಭಿಷೇಕ ಮಾಡಬೇಕು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಪರಸ್ಥಳಕ್ಕೆ ಹೋಗುವ ಸಂಭವ ಒದಗಿಬರುತ್ತದೆ ಮೋಸ ಹೋಗುವ ಸಂಭವ ಕೂಡ ಇರುತ್ತದೆ ಈ ದಿನ ಬಹಳ ಆರೋಗ್ಯವಂತರಾಗಿ ಇರಬಹುದು ವ್ಯವಹಾರದಲ್ಲಿ ಜಯ ಲಭಿಸುತ್ತದೆ ಬಂದು ಬಾಂಧವರಲ್ಲಿ ಮನಸ್ತಾಪ ತೊಂದರೆ ಅನುಭವಿಸಬಹುದು ದುಷ್ಟ ಶಕ್ತಿಗಳ ಪ್ರಭಾವಕ್ಕೆ ಒಳಗಾಗಬಹುದು ಪಿತ್ರಾರ್ಜಿತ ಆಸ್ತಿ ಕಳೆದುಕೊಳ್ಳುವ ಸಂಭವ ಇರುತ್ತದೆ ಆತ್ಮವಿಶ್ವಾಸ ಕೂಡ ಹೆಚ್ಚಿಗೆ ಇರುವುದಿಲ್ಲ ವಿವಾಹಕ್ಕೆ  ವಿಘ್ನ ಉಂಟಾಗಬಹುದು. ವ್ಯಾಪಾರದಲ್ಲಿ ಲಾಭ ನಷ್ಟ ಸರಿಯಾಗಿ ಇರುತ್ತದೆ ಸುದರ್ಶನ ಮೂಲ ಮಂತ್ರ ಜಪ ಮಾಡಬೇಕು ದುರ್ಗಾ ಪಾರಾಯಣ ಮಾಡಬೇಕು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply