Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು 98 ನಾಮಪತ್ರ ಸಲ್ಲಿಕೆ

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು 98 ನಾಮಪತ್ರ ಸಲ್ಲಿಕೆ

    ಮಂಗಳೂರು ಏಪ್ರಿಲ್ 25: ಕರ್ನಾಟಕ ವಿಧಾನ ಸಭಾ ಚುನಾವಣೆಯ ಅಖಾಡ ಸಿದ್ದಗೊಳ್ಳುತ್ತಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಗಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಟ್ಟು 98 ನಾಮಪತ್ರ ಸಲ್ಲಿಕೆಯಾಗಿದೆ. ಏಪ್ರಿಲ್ 27 ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದು 27 ರ ಬಳಿಕ ಯಾವೆಲ್ಲ ಅಭ್ಯರ್ಥಿಗಳು ಕಣದಲ್ಲಿರುತ್ತಾರೆ ಎಂಬುದು ಸ್ಪಷ್ಟವಾಗಲಿದೆ.

    ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ.
    ಮಂಗಳೂರು ವಿಧಾನ ಸಭಾ ಕ್ಷೇತ್ರ :

    ನಿತಿನ್ ಕುತ್ತಾರ್(ಸಿ.ಪಿ.ಐ.ಎಂ), ಸಂತೋಷ್ ಕುಮಾರ್ ರೈ ಬೋಳಿಯಾರ್ (ಬಿ.ಜೆ.ಪಿ), ಯು.ಟಿ.ಖಾದರ್ (ಕಾಂಗ್ರೆಸ್), ಕೆ.ಅಶ್ರಫ್ (ಜೆ.ಡಿ.ಎಸ್), ಉಸ್ಮಾನ್ (ಎಂ.ಇ.ಪಿ).

    ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ:

    ಧರ್ಮೇಂದ್ರ(ಹಿಂದೂ ಮಹಾಸಭಾ), ಜೆ.ಆರ್.ಲೋಬೊ (ಕಾಂಗ್ರೆಸ್), ಸುನೀಲ್ ಕುಮಾರ್ ಬಜಾಲ್ (ಸಿ.ಪಿ.ಐ.ಎಂ), ಡಿ.ವೇದವ್ಯಾಸ ಕಾಮತ್ (ಬಿ.ಜೆ.ಪಿ), ಮ್ಯಾಕ್ಸಿಮ್ ಪಿಂಟೋ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಮದನ್ ಎಂ.ಸಿ (ಪಕ್ಷೇತರ), ಆರ್.ಶ್ರೀಕರ ಪ್ರಭು (ಪಕ್ಷೇತರ), ಸುಪ್ರೀತ್ ಕುಮಾರ್ ಪೂಜಾರಿ (ಹಿಂದುಸ್ಥಾನ್ ಜನತಾ ಪಾರ್ಟಿ), ರತ್ನಾಕರ ಸುವರ್ಣ (ಜೆ.ಡಿ.ಎಸ್), ರವಿಶಂಕರ ಮಿಜಾರ್ (ಬಿ.ಜೆ.ಪಿ), ಪ್ಯಾಟ್ರಿಕ್ ಲೋಬೊ (ಪಕ್ಷೇತರ), ಮುಹಮ್ಮದ್ ಖಾಲಿದ್ (ಪಕ್ಷೇತರ), ಮುಹಮ್ಮದ್ ಇಕ್ಬಾಲ್ (ಪಕ್ಷೇತರ).

    ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ :

    ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ).

    ಮೂಡಬಿದರೆ ವಿಧಾನ ಸಭಾ ಕ್ಷೇತ್ರ :

    ಕೆ. ಅಭಯಚಂದ್ರ(ಕಾಂಗ್ರೆಸ್), ಉಮಾನಾಥ ಎ.ಕೋಟ್ಯಾನ್ (ಬಿ.ಜೆ.ಪಿ), ಜೀವನ್ ಕುಮಾರ್ ಶೆಟ್ಟಿ (ಜಾತ್ಯಾತೀತ ಜನತಾದಳ), ಕೆ.ಯಾದವ ಶೆಟ್ಟಿ (ಸಿ.ಪಿ.ಐ.ಎಂ), ಬಾಹುಬಲಿ ಪ್ರಸಾದ್ (ಬಿ.ಜೆ.ಪಿ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಅಬ್ದುಲ್ ರಹಿಮಾನ್ (ಎಂ.ಇ.ಪಿ).

    ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ:

    ಮ್ಯಾಕ್ಸಿಂ ಪಿಂಟೋ (ಪಕ್ಷೇತರ), ಮೊಹಿಯುದ್ದೀನ್ ಬಾವಾ (ಕಾಂಗ್ರೆಸ್), ಡಾ.ವೈ.ಭರತ್ ಶೆಟ್ಟಿ (ಬಿ.ಜೆ.ಪಿ), ಡಿ.ಪಿ.ಹಮ್ಮಬ್ಬ (ಜಾತ್ಯಾತೀತ ಜನತಾದಳ), ಮುನೀರ್ ಕಾಟಿಪಳ್ಳ (ಸಿ.ಪಿ.ಐ.ಎಂ), ಡಿ.ಪಿ.ಹಮ್ಮಬ (ಪಕ್ಷೇತರ), ಜಿ.ಪೂಜಾ ಪೈ (ಬಿ.ಜೆ.ಪಿ), ಸುರೇಶ್ ಬಿ ಸಾಲ್ಯಾನ್ (ಪಕ್ಷೇತರ), ಪಿ.ಎಂ. ಅಹಮ್ಮದ್ (ಎಂ.ಇ.ಪಿ), ಸುಪ್ರೀತ್ ಕುಮಾರ್ ಪೂಜಾರಿ (ಲೋಕ ಆವಾಜ್ ದಳ).

    ಬಂಟ್ವಾಳ ವಿಧಾನ ಸಭಾ ಕ್ಷೇತ್ರ:

    ರಾಜೇಶ್ ನಾಯ್ಕ್ (ಬಿ.ಜೆ.ಪಿ), ಮಹಮ್ಮದ್ ರಿಯಾಝ್(ಎಸ್.ಡಿ.ಪಿ.ಐ), ಅಬ್ದುಲ್ ಮಜೀದ್ ಖಾನ್(ಎಸ್.ಡಿ.ಪಿ.ಐ), ರಮಾನಾಥ ರೈ (ಕಾಂಗ್ರೆಸ್), ಇಬ್ರಾಹಿಂ (ಜಾತ್ಯಾತೀತ ಜನತಾದಳ), ಇಬ್ರಾಹಿಂ (ಪಕ್ಷೇತರ), ಬಾಲಕೃಷ್ಣ ಪೂಜಾರಿ(ಜೆಡಿಯು), ಶಮೀರ್ (ಎಂ.ಇ.ಪಿ), ಬಾಲಕೃಷ್ಣ ಪೂಜಾರಿ (ಲೋಕ ಆವಾಜ್ ದಳ), ತುಂಗಪ್ಪ ಬಂಗೇರ (ಬಿ.ಜೆ.ಪಿ).

    ಪುತ್ತೂರು ವಿಧಾನ ಸಭಾ ಕ್ಷೇತ್ರ:

    ಶಕುಂತಳಾ ಟಿ.ಶೆಟ್ಟಿ (ಕಾಂಗ್ರೆಸ್), ಸಂಜೀವ ಮಟಂದೂರು (ಬಿ.ಜೆ.ಪಿ), ವಿದ್ಯಶ್ರೀ (ಪಕ್ಷೇತರ), ಅಮರನಾಥ ಬಿ.ಕೆ (ಪಕ್ಷೇತರ), ಶೇಖರ ಬಿ (ಪ್ರಜಾ ಪರಿವರ್ತನ ಪಾರ್ಟಿ), ಗೋಪಾಲಕೃಷ್ಣ ಹೇರಳೆ (ಬಿ.ಜೆ.ಪಿ), ಎಂ.ಶೇಶಪ್ಪ ರಾವ್ (ಸಾಮಾನ್ಯ ಜನತಾ ಪಕ್ಷ), ಬಿ.ಎಸ್.ಚೇತನ್ ಕುಮಾರ್ (ಪಕ್ಷೇತರ), ಐ.ಸಿ.ಕೈಲಾಸ್ (ಜೆ.ಡಿ.ಎಸ್), ಅಬ್ದುಲ್ ಬಶೀರ್ ಮಡಿಯಾರ್ (ಪಕ್ಷೇತರ), ಮಹಮ್ಮದ್ ಅಶ್ರಫ್ ಕಲ್ಲೇಗ (ಜೆ.ಡಿ.ಎಸ್), ಮಹಮ್ಮದ್ ಅಶ್ರಫ್ ಕಲ್ಲೇಗ (ಪಕ್ಷೇತರ), ಶಬಾನ ಎಸ್.ಶೇಖ್ (ಎಂ.ಇ.ಪಿ), ಮಜೀದ್ (ಸಂಯುಕ್ತ ಜನತಾ ದಳ).

    ಸುಳ್ಯ ವಿಧಾನ ಸಭಾ ಕ್ಷೇತ್ರ:

    ಸಂಜೀವ ಬಾಬುರಾವ್ ಕುರಾನ್ಡ್‍ವಾಡ್(ಪಕ್ಷೇತರ), ಸುಂದರ ಕೆ. (ಪಕ್ಷೇತರ), ಅಂಗಾರ ಎಸ್.(ಬಿ.ಜೆ.ಪಿ), ಡಾ. ಬಿ. ರಘು (ಕಾಂಗ್ರೆಸ್), ರಘು (ಬಹುಜನ ಸಮಾಜ ಪಾರ್ಟಿ), ಚಂದ್ರಶೇಖರ ಕೆ (ಪಕ್ಷೇತರ), ರಮೇಶ ಕೆ (ಪಕ್ಷೇತರ).

    Share Information
    Advertisement
    Click to comment

    You must be logged in to post a comment Login

    Leave a Reply