Connect with us

    LATEST NEWS

    ದ.ಕ. ಜಿಲ್ಲೆಯಲ್ಲಿ ನಾಳೆ ಭಾನುವಾರ ಪೂರ್ತಿ ಲಾಕ್ ಡೌನ್ – ಬೆಳಿಗ್ಗೆ 8 ರಿಂದ 11 ಗಂಟೆಯ ರಿಯಾಯಿತಿ ಇಲ್ಲ

    ಮಂಗಳೂರು ಜುಲೈ 18: ಕೊರೊನಾ ಸೊಂಕು ಹರಡದಂತೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಘೋಷಿಸಲಾಗಿದೆ. ಈ ಸಂದರ್ಭ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ರಿಯಾಯಿತಿ ನೀಡಲಾಗಿತ್ತು.

    ಆದರೆ ನಾಳೆ ಭಾನುವಾರು ಪೂರ್ತಿ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ ಡೌನ್ ರಿಯಾಯಿತಿ ನಾಳೆ ಇರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply