LATEST NEWS
ಶಿರೂರು ಬಳಿ ರೈಲು ಢಿಕ್ಕಿ ಹೊಡೆದು ವಿಧ್ಯಾರ್ಥಿ ಸಾವು…!!

ಉಡುಪಿ ಅಗಸ್ಟ್ 25: ಶಿರೂರು ಬಳಿ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಸಂಪತ್ ಪೂಜಾರಿ (17) ಎಂದು ಗುರುತಿಸಲಾಗಿದೆ. ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಂಪತ್ ರೈಲ್ವೇ ಹಳಿ ದಾಟುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ಬೈಂದೂರು ಪೊಲೀಸ್ ಭೇಟಿ ನೀಡಿದ್ದಾರೆ.

Continue Reading