Connect with us

LATEST NEWS

ಸೆಲ್ಪಿ ಕ್ರೆಜ್ ಹಿನ್ನಲೆ ಶಬರಿಮಲೆಯಲ್ಲಿ ಮೊಬೈಲ್ ನಿಷೇಧ

ಸೆಲ್ಪಿ ಕ್ರೆಜ್ ಹಿನ್ನಲೆ ಶಬರಿಮಲೆಯಲ್ಲಿ ಮೊಬೈಲ್ ನಿಷೇಧ

ಕೇರಳ ಡಿಸೆಂಬರ್ 5: ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆ ದೇವಸ್ಥಾನದ ಆವರಣದಲ್ಲಿ ಮೊಬೈಲ್ ನಿಷೇಧ ಹೇರಿ ತಿರುವಾಂಕೂರು ದೇವಸ್ವಂ ಮಂಡಳಿ ಆದೇಶಿಸಿದೆ.

ಈಗಾಗಲೇ ಶಬರಿಮಲೆ ದೇವಸ್ಥಾನದ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಇತ್ತು. ಆದರೆ ಪರಿಣಾಮಕಾರಿ ಜಾರಿ ಮಾಡಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ದೇಗುಲದ ಆವರಣದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು, ಎಷ್ಟೇ ನಿಯಂತ್ರಿಸಿದರೂ ಭಕ್ತರು ಅಯ್ಯಪ್ಪ ಸ್ವಾಮಿ ವಿಗ್ರಹದ ಮುಂದೆ ನಿಂತು ಫೋಟೋ ಮತ್ತು ಸೆಲ್ಫಿಕ್ಲಿಕ್ಕಿಸಿಕೊಳ್ಳುತ್ತಿರುತ್ತಾರೆ.

ಇದರಿಂದ ಇತರೆ ಭಕ್ತರಿಗೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *