Connect with us

DAKSHINA KANNADA

ಪುತ್ತೂರು – ಮರದ ಕೊಂಬೆ ಬಿದ್ದು ಯುವಕ ಸಾವು….!!

ಪುತ್ತೂರು ಫೆಬ್ರವರಿ 9: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಕೊಂಬೆ ಮೈಮೇಲೆ ಮುರಿದು ಬಿದ್ದು ಯುವಕನ ಸಾವನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.


ತಿಂಗಳಾಡಿ ಸಮೀಪದ ಕೂಡುರಸ್ತೆ ನಿವಾಸಿ ದಿ.ಹಸೈನಾರ್ ಎಂಬವರ ಪುತ್ರ ಬಾತಿಷ್ ಸುಲ್ತಾನ್(32) ಮೃತ ಪಟ್ಟ ಯುವಕ. ಇವರು ಕೂಲಿ ಕಾರ್ಮಿಕರಾಗಿದ್ದು, ಟಿಂಬರ್ ಕೆಲಸ ಮಾಡುತ್ತಿದ್ದರು. ಪುರುಷರ ಕಟ್ಟೆಯಲ್ಲಿಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಮರದ ಕೊಂಬೆ ಬಾತಿಷ್ ಸುಲ್ತಾನ್ ಮೈಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ

Share Information
Continue Reading
Advertisement
Click to comment

Leave a Reply

Your email address will not be published. Required fields are marked *