LATEST NEWS
ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿ ಎಣಿಕೆ ಕೇಂದ್ರಕ್ಕೆ ಒಳನುಗ್ಗಲು ಯತ್ನಿಸಿದ ಯುವಕ: ಅಂಚೆ ಮತ ಎಣಿಕೆ ಪ್ರಾರಂಭ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಮೇ 13: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು ಎಣಿಕೆ ಕಾರ್ಯ ಆರಂಭವಾಗಿದೆ. ಇಲ್ಲಿನ ಸೈಂಟ್ ಸಿಸಿಲಿ ಕಾನ್ವೆಂಟ್ನಲ್ಲಿ ಮತ ಎಣಿಕೆ ನಡಿತಾ ಆರಂಭವಾಗಿದೆ.
ಅಂಚೆ ಮತದಾನ ಎಣಿಕೆ ನಡೆಯುತ್ತಿದೆ. ಈ ಮಧ್ಯೆ ಎಣಿಕಾ ಕೇಂದ್ರದ ಮೊಬೈಲ್ ನಿಷೇಧಿಸಲಾಗಿದೆ. ಈ ಮಧ್ಯೆ ಓರ್ವ ಕೇಸರಿ ಶಾಲುಧಾರಿ ಯುವಕ ಕಾಲಿಗೆ ಫೋನ್ ಕಟ್ಟಿಕೊಂಡು ಒಳನುಗ್ಗಲು ಯತ್ನಿಸಿದ್ದಾನೆ.
ಈ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನನ್ನು ದ್ವಾರದಲ್ಲೇ ತಡೆಹಿಡಿದು ವಾಪಸ್ ಕಳುಹಿಸಿದ್ದಾರೆ. ಈತ ಬೈಂದೂರು ವಿಧಾನಸಭಾ ಕ್ಷೇತ್ರದ ಏಜೆಂಟ್ ಎಂದು ಗುರುತಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login