LATEST NEWS
ಸ್ಕೂಟರ್ ಗೆ ಕಾರು ಡಿಕ್ಕಿ ; ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು…

ಉಡುಪಿ : ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕೆಜಿ ರೋಡ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗರಡಿಮಜಲ್ ನಿವಾಸಿ ಪ್ರವೀಣ್ ಎಂದು ತಿಳಿದು ಬಂದಿದೆ.
ಬೆಲೋನಾ ಕಾರು ಹಾಗೂ ಆಕ್ಟಿವಾ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟದಾರೆ. ಕಾರಿನಲ್ಲಿ ನಾಲ್ಕು ಜನ ಇದ್ದು ಅವರು ಅಪಾಯದಿಂದ ಪಾರಗಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading