Connect with us

    LATEST NEWS

    ಉಡುಪಿ – ಗಾಂಜಾ ನಶೆಯಲ್ಲಿ ಯುವಕರಿಂದ ದಾಂಧಲೆ

    ಉಡುಪಿ ಅಕ್ಟೋಬರ್ 08: ಗಾಂಜಾ ನಶೆಯಲ್ಲಿದ್ದ ಕೆಲಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಡೆದಿದೆ.


    ವಿಕೇಂಡ್ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಜೊತೆ ಗಲಾಟೆ ತೆಗೆದಿದ್ದಾರೆ.

    ಈ ವೇಳೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಲಾಟೆಯ ವಿಡಿಯೋ ವೈರಲ್ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply