LATEST NEWS
ಉಡುಪಿ: ಭಾರೀ ಮಳೆ ಹಿನ್ನಲೆ ಬೈಂದೂರು ವಲಯಕ್ಕೆ ಮಾತ್ರ ರಜೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಜುಲೈ 04: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಗೆ ರಜೆ ಘೋಷಣೆ ಮಾಡಲಾಗಿದೆ.
ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದ್ದು, ಬೈಂದೂರು ತಾಲೂಕಿಗೆ ರಜೆ ಇಲ್ಲ, ಬೈಂದೂರು ವಲಯಕ್ಕೆ ಮಾತ್ರ ರಜೆ ನೀಡಿಲಾಗಿದೆ.
ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.
You must be logged in to post a comment Login