Connect with us

LATEST NEWS

ಉಳ್ಳಾಲ – ನಿಯಂತ್ರಣ ತಪ್ಪಿದ ಕಾರಿನಿಂದ ಸರಣಿ ಅಪಘಾತ…!!

ಮಂಗಳೂರು ಎಪ್ರಿಲ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ.


ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ. ಅಲ್ಲಿಗೆ ನಿಲ್ಲದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಎಸ್ ಕ್ರಾಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಆ ಕಾರು ಸೂಚನ ಫಲಕದ ಕಂಬಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ಸಂಭವಿಸಿದೆ.


ಆ ಕಾರು ಎದುರುಗಡೆಯಿರುವ ರಸ್ತೆ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದು ಅದಕ್ಕೂ ಹಾನಿಯಾಗಿ ಸರಣಿ ಅಪಘಾತ ಸಂಭವಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *