Connect with us

LATEST NEWS

ಉಳ್ಳಾಲ- ವಿದ್ಯುತ್ ತಂತಿ ಕಂಬ ಏರಿದ ಹೆಬ್ಬಾವಿಗೆ ಕರೆಂಟ್ ಶಾಕ್ ತಗುಲಿ ಸಾವು

ಮಂಗಳೂರು ಜುಲೈ 16: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ.


ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *