ಉಳ್ಳಾಲ :  ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ  ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT)  ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈಗಾಗಲೇ ಒಂದು ಹಂತದ ವಿಚಾರಣೆ ನಡೆದು ಮುಂದಿನ ವಿಚಾರಣೆ ಜನವರಿ ತಿಂಗಳಿಗೆ ಮುಂದೂಡಲಾಗಿದೆ.

ಮಂಗಳೂರು : ಮರಳು ನಗರಿ ಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜಕೀಯ ಪ್ರಭಾವ ಬಳಸಿ ಈ ಅಕ್ರಮ ನಡೆಯುತ್ತಿರುವುದರಿಂದ  ಗಣಿ ಇಲಾಖೆ, ಪೊಲೀಸ್ ಇಲಾಖೆ ದೂರುಗಳು ಬಂದರೂ ನಾಟಕೀಯ ದಾಳಿ ನಡೆಸಿ ಬಳಿಕ ಸುಮ್ಮನಾಗುತ್ತಿದ್ದಾರೆ.‌

ಮಂಗಳೂರು ಸಮೀಪ ಉಳ್ಳಾಲದ ದ್ವೀಪ ಪ್ರದೇಶ ಉಳಿಯದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ  ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT)  ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈಗಾಗಲೇ ಒಂದು ಹಂತದ ವಿಚಾರಣೆ ನಡೆದು ಮುಂದಿನ ವಿಚಾರಣೆ ಜನವರಿ ತಿಂಗಳಿಗೆ ಮುಂದೂಡಲಾಗಿದೆ.

Share Information