Connect with us

DAKSHINA KANNADA

ಉಳ್ಳಾಲ : ಕೊಣಾಜೆಯ ಯುವಕ ಅಬುಧಾಬಿಯಲ್ಲಿ ಮೃತ್ಯು..!

 ಉಳ್ಳಾಲ ಆಗಸ್ಟ್ 14 : ಉಳ್ಳಾಲ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ  ನಡೆದಿದೆ.
ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ.  ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವಿವಾಹಿತರಾಗಿರುವ ನೌಫಲ್ ಅವರ ಮೃತ ದೇಹ ಊರಿಗೆ ತರಿಸಲು ಸಕಲ ಸಿದ್ದತೆಗಳನ್ನು ಮಾಡಲಾಗುತ್ತಿದೆ ಎಂದು ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಮಾಹಿತಿ ನೀಡಿದ್ದಾರೆ.
Share Information
Continue Reading
Advertisement
Click to comment

Leave a Reply

Your email address will not be published. Required fields are marked *