Connect with us

    JYOTHISHYA

    ಸೂರ್ಯ-ಚಂದ್ರರಿಂದ ವ್ಯತಿಪತ್ ಯೋಗ: ಮೂರು ರಾಶಿಯವರಿಗೆ ಕೆಲಸದಲ್ಲಿ ಯಶಸ್ಸು, ಕುಟುಂಬದಲ್ಲಿ ಸಂತೋಷ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಿತ್ತಿದೆ.

    ✨ವ್ಯತಿಪತ್ ಯೋಗ✨

    ಅಷ್ಟೇ ಅಲ್ಲ, ಈ ದಿನ ಸೂರ್ಯ ಚಂದ್ರರಿಂದ ವ್ಯತಿಪತ್ ಯೋಗವೂ ನಿರ್ಮಾಣವಾಗುತ್ತಿದೆ. ಸೂರ್ಯ ಆತ್ಮವನ್ನು ನಿಯಂತ್ರಿಸಿದರೆ, ಚಂದ್ರ ಮೆದುಳಿನ ಮೇಲೆ ಹಿಡಿತ ಸಾಧಿಸುತ್ತಾನೆ.

    ವ್ಯತಿಪತ್ ಯೋಗ ಪರಿಣಾಮ
    ವ್ಯತಿಪತ್ ಯೋಗವು ದ್ವಾದಶ ರಾಶಿಗಳಲ್ಲಿ ಹೆಚ್ಚಿನ ರಾಶಿಯವರ ಮೇಲೆ ಕೇವಲ ಋಣಾತ್ಮಕ ಪರಿಣಾಮವನ್ನು ಬೀರಲಿದೆ.

    ವ್ಯತಿಪತ್ ಯೋಗದಿಂದ ವಿಶೇಷ ಲಾಭ
    ಆದಾಗ್ಯೂ, ಮೂರು ರಾಶಿಯವರಿಗೆ ವ್ಯತಿಪತ್ ಯೋಗವು ವಿಶೇಷ ಫಲಗಳನ್ನು ನೀಡಲಿದ್ದು, ಅವರು ವೃತಿ ಹಾಗೂ ವೈಯಕ್ತಿಕ ಬದುಕು ಎರಡರಲ್ಲೂ ಶುಭ ಫಲಗಳನ್ನು ನಿರೀಕ್ಷಿಸಬಹುದು.

    ಮಿಥುನ ರಾಶಿ
    ರಾಶಿಯವರಿಗೆ ವ್ಯತಿಪತ್ ಯೋಗದಿಂದಾಗಿ ಮಾನಸಿಕ ಸ್ಥಿತಿ ಪಾಸಿಟಿವ್ ಆಗಿ ಬದಲಾಗಲಿದೆ. ವ್ಯಾಪಾರ ಸಂಬಂಧಿತ ಪ್ರಯಾಣವು ಬಂಪರ್ ಲಾಭವನ್ನು ನೀಡಿದರೆ, ಕೌಟುಂಬಿಕ ಬದುಕು ಸುಖ-ಸಂತೋಷದಿಂದ ಇರಲಿದೆ.

    ✨ವೃಶ್ಚಿಕ ರಾಶಿ✨
    ಸೂರ್ಯ ಚಂದ್ರರಿಂದ ನಿರ್ಮಾಣವಾಗಿರುವ ವ್ಯತಿಪತ್ ಯೋಗವು ಈ ರಾಶಿಯ ಜನರಿಗೆ ಆದಾಯದ ಮೂಲಗಳನ್ನು ಹೆಚ್ಚಿಸಿ ಆರ್ಥಿಕ ಸ್ಥಿತಿಯನ್ನು ಸುಧಾರಿಸಲಿದೆ. ವ್ಯಾಪಾರಸ್ಥರಿಗೆ ಲಾಭ, ಕುಟುಂಬದಲ್ಲಿ ಶಾಂತಿ ವಾತಾವರಣ, ವೃತ್ತಿಯಲ್ಲಿ ಶುಭ ಸುದ್ದಿ ನಿರೀಕ್ಷಿಸಬಹುದು.

    ✨ಮೀನ ರಾಶಿ✨

    ವ್ಯತಿಪತ್ ಯೋಗವು ಈ ರಾಶಿಯವರಿಗೆ ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸನ್ನು ನೀಡಲಿದೆ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನದಿಂದ ಸಂತೋಷವಾಗಲಿದೆ. ದಾಂಪತ್ಯ ಜೀವನದಲ್ಲಿ ಮೂಡಿದ್ದ ಬಿರುಕು ಸರಿಹೋಗಲಿದೆ.

    ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply