Connect with us

    DAKSHINA KANNADA

    ನೆಲ್ಲಿಕಾರಿನಲ್ಲಿ ಸಿಡಿಲಿಗೆ ಮಹಿಳೆ ಬಲಿ

    ನೆಲ್ಲಿಕಾರಿನಲ್ಲಿ ಸಿಡಿಲಿಗೆ ಮಹಿಳೆ ಬಲಿ

    ಮಂಗಳೂರು, ಮೇ 26: ಸಿಡಿಲು ಬಡಿದು ಮಹಿಳೆ ಸಾವಿಗೀಡಾದ ಘಟನೆ ಮೂಡಬಿದಿರೆಯ ನೆಲ್ಲಿಕಾರು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆ ಹಾಗೂ ಸಿಡಿಲಿಗೆ ಈ ದುರ್ಘಟನೆ ನಡೆದಿದೆ.

    ಮೂಡಬಿದಿರೆ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಯಾಗಿರುವ ನಲ್ಲಪ್ಪ ರಾಥೋಡ್ ಪತ್ನಿ ಸಾವಿತ್ರಿ ರಾಥೋಡ್ ( 34 ) ಸಾವಿಗೀಡಾದ ಮಹಿಳೆಯಾಗಿದ್ದಾರೆ.

    ಘಟನೆಯಿಂದ ನಲ್ಲಪ್ಪ ರಾಥೋಡ್ ಗೂ ಸ್ಪರ್ಶ ಜ್ಞಾನ ಕಳೆದುಕೊಂಡಿ್ದದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply