LATEST NEWS
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪುಟ್ಟ ಬಾಲಕ ಜಿತಮನ್ಯು ಯಕ್ಷಗಾನ ಕುಣಿತ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಉಡುಪಿ ಫೆಬ್ರವರಿ 07: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ವನವಮಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ – ‘ಹಂಸಾನ್ವಯ ದಿಗ್ವಿಜಯ ‘ ವಿದ್ವಾನ್ ಮಹೇಂದ್ರ ಸೋಮಯಾಜಿ ಮತ್ತು ತಂಡ ಉಡುಪಿ ಇವರಿಂದ ನಡೆಯಿತು.
ಈ ವೇಳೆ ಯಕ್ಷಗಾನ ಪ್ರದರ್ಶನದಲ್ಲಿ ಐದರ ಹರೆಯದ ಬಾಲಕ ಜಿತಮನ್ಯು ವೇಷ ಎಲ್ಲರ ಮನಸೂರೆಗೊಂಡಿದೆ. ಸದ್ಯ ಈ ಬಾಲಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಭೇಷ್ ಎಂದಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
Continue Reading