LATEST NEWS
ಕೆಜಿಎಫ್ ಚಿತ್ರ ಯಶಸ್ಸಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್
ಕೆಜಿಎಫ್ ಚಿತ್ರ ಯಶಸ್ಸಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್
ಮಂಗಳೂರು ಡಿಸೆಂಬರ್ 16: ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ಮಧ್ಯಾಹ್ನ ಧರ್ಮಸ್ಥಳದ ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪ್ರಶಾಂತ್ ನೀಲ್ ನಿರ್ದೇಶಿಸಿರುವ ಸಿನಿಮಾದಲ್ಲಿ ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು.ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಹಾಗೂ ಉತ್ತರ ಭಾರತದಲ್ಲಿ ಈ ಸಿನೆಮಾ ರಿಲೀಸ್ ಆಗಲಿದೆ.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರೆ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೆಜಿಎಫ್ ಚಿತ್ರಕ್ಕೆ ಯಶಸ್ಸು ಸಿಗಲೆಂದು ವಿಶೇಷ ಪೂಜೆ ಮಾಡಿದ್ದು, ಇಂದು ಬೆಳಗ್ಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆಗೂ ವಿಶೇಷ ಪೂಜೆ ಸಲ್ಲಿಸಿದ್ದರು.
Facebook Comments
You may like
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಇಬ್ಬರು ಮಹಿಳೆಯರ ಮೃತದೇಹ ಪತ್ತೆ
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಅಣ್ಣಾಮಲೈಯವರ ಅನುಭವದ ಬುತ್ತಿ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ 18ರಂದು ಬಿಡುಗಡೆ
ಅಯೋಧ್ಯೆ ರಾಮಮಂದಿರಕ್ಕೆ ಧರ್ಮಸ್ಥಳ ಕ್ಷೇತ್ರದಿಂದ 25 ಲಕ್ಷ ರೂಪಾಯಿ ನಿಧಿ ಘೋಷಣೆ
ಬಾಹುಬಲಿ ದಾಖಲೆ ಮುರಿದ ಕೆಜಿಎಫ್ ಚಾಪ್ಟರ್ 2
ಬಿಡುಗಡೆ ಮೊದಲೇ ಕೆಜಿಫ್-2 ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಲೀಕ್!
You must be logged in to post a comment Login