Connect with us

    KARNATAKA

    ಸೆ.1ರಂದು ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ

    ಬೆಂಗಳೂರು, ಆಗಸ್ಟ್ 30: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಎಸ್‌ಡಿಎಂ ಆಫ್‌ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ ಕ್ಯಾಂಪಸ್‌ಗೆ ಬೇಟಿ ನೀಡಲಿದ್ದಾರೆ.

    ಡಾ. ಹೆಗ್ಗಡೆಯವರ ಕೋರಿಕೆ ಮೇರೆಗೆ ಯೋಗಿಯವರು ರಾಜ್ಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭ ಪಕ್ಷದಿಂದ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply