Connect with us

    DAKSHINA KANNADA

    ಈಶ್ವರಮಂಗಲ ಹಿಂದೂ ಸಂಘಟನೆ ಕಾರ್ಯಕರ್ತ ಜೀವನ್ ಮಯ್ಯಾಳ ನೇಣು ಬಿಗಿದು ಆತ್ಮಹತ್ಯೆ

    ಪುತ್ತೂರು ಮಾರ್ಚ್ 12: ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪ ಮಯ್ಯಾಳ ನಡೆದಿದೆ


    ಮೃತರನ್ನು ಜೀವನ್ (23 ವರ್ಷ) ಎಂದು ಗುರುತಿಸಲಾಗಿದೆ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು , ದೇಲಂಪಾಡಿ ಹಿಂದೂ ಐಕ್ಯವೇದಿಕೆ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು.
    ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಮಾಡಿ ಕೇಸು ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply