BANTWAL
ಬಂಟ್ವಾಳ ಗಜತೀರ್ಥ ಕೆರೆಯಲ್ಲಿ ಮುಳುಗಿ ಯುವಕ ಸಾವು
ಬಂಟ್ವಾಳ ಗಜತೀರ್ಥ ಕೆರೆಯಲ್ಲಿ ಮುಳುಗಿ ಯುವಕ ಸಾವು
ಬಂಟ್ವಾಳ ಫೆಬ್ರವರಿ 9: ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರದ ಗಜತೀರ್ಥ ಕೆರೆಯಲ್ಲಿ ಯುವನೋರ್ವ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಹೊಕ್ಕಾಡಿಗೋಳಿ ಸೇಸಪ್ಪ ಮಡಿವಾಳ ಇವರ ಪುತ್ರ ಸುಕೇಶ್ (26) ಎಂದು ಗುರುತಿಸಲಾಗಿದ್ದು, ಮೖತದೇಹ ಮೇಲೆತ್ತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪುಂಜಾಲಕಟ್ಟೆ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login