Connect with us

LATEST NEWS

ಕಾಟಿಪಳ್ಳದಲ್ಲಿ ಯುವಕನ ಬರ್ಬರ ಹತ್ಯೆ

ಕಾಟಿಪಳ್ಳದಲ್ಲಿ ಯುವಕನ ಬರ್ಬರ ಹತ್ಯೆ

ಮಂಗಳೂರು ಜನವರಿ 3 : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳೂರಿನ ಕಾಟಿಪಳ್ಳದಲ್ಲಿ ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.


ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಕಾಟಿಪಳ್ಳದ ಕೈಕಂಬ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ದೀಪಕ್ ಬೈಕ್ ನಲ್ಲಿ ಕಾಟಿಪಳ್ಳ ಸಮೀಪ ಹೋಗುತ್ತಿರುವಾಗ ಕಾರ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *