LATEST NEWS
ಮಂಗಳೂರು : ಯುವಕನ ಮೇಲೆ ತಲವಾರು ದಾಳಿ
ಮಂಗಳೂರು, ಡಿಸೆಂಬರ್ 16 : ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಅಡ್ಡೂರಿನಲ್ಲಿ ನಡೆದಿದೆ. ತಲವಾರು ದಾಳಿಗೆ ಒಳಗಾದ ಯುವಕನನ್ನು ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ ಎಂದು ಗುರುತಿಸಲಾಗಿದೆ.
ಮಹಮ್ಮದ್ ತಾಜುದ್ದೀನ್ ಅಡ್ಡೂರಿನಿಂದ ಮನೆ ಕಡೆ ತೆರಳುವ ವೇಳೆ ಮೂರು ಮಂದಿಯ ತಂಡ ತಾಜುದ್ದೀನ್ ಮೇಲೆ ತಲವಾರು ದಾಳಿ ನಡೆಸಿದೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ. ದಾಳಿಯಿಂದ ಗಾಯಗೊಂಡಿರುವ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೆಯ ವೈಷಮ್ಯದಿಂದಲೇ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
Facebook Comments
You may like
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಯೂಟ್ಯೂಬ್ ವಿಡಿಯೋಗಾಗಿ ಬಾಲಕರ ಕಿಡ್ನಾಪ್….!!
-
ಮಂಗಳೂರು ಬಸ್ ನಲ್ಲಿ ಲೈಂಗಿಕ ಕಿರುಕುಳ: ಯುವತಿ ಮಾಡಿದ ಪೋಸ್ಟ್ ವೈರಲ್
-
ವಿದ್ಯಾರ್ಥಿನಿಯರ ಮೈಮುಟ್ಟಿ ಚುಡಾಯಿಸುತ್ತಿದ್ದ ಅಪ್ರಾಪ್ತನಿಗೆ ಬಿತ್ತು ಧರ್ಮದೇಟು..!!
-
ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನ ಸಾಗಾಟಕ್ಕೆ ಯತ್ನ ಇಬ್ಬರು ಆರೆಸ್ಟ್
-
ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ
You must be logged in to post a comment Login