Connect with us

LATEST NEWS

ಸುರತ್ಕಲ್ ನಲ್ಲಿ ಮತ್ತೆ ಯುವಕನ ಮೇಲೆ ತಲವಾರ್ ದಾಳಿ

ಸುರತ್ಕಲ್ ನಲ್ಲಿ ಮತ್ತೆ ಯುವಕನ ಮೇಲೆ ತಲವಾರ್ ದಾಳಿ

ಮಂಗಳೂರು ಜನವರಿ 3: ಸುರತ್ಕಲ್ ನಲ್ಲಿ ಯುವಕನೋರ್ವನ ಮೇಲೆ ತಲವಾರ್ ನಿಂದ ದಾಳಿ ನಡೆಸಿದ ಘಟನೆ ನಡೆದಿದೆ, ದ್ವಿಚಕ್ರ ವಾಹನದಲ್ಲಿ ಸುರತ್ಕಲ್ ಕಾಟಿಪಳ್ಳದಿಂದ ಮಂಗಳೂರಿಗೆ ಬರುತ್ತಿದ್ದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ನಿಂದ ದಾಳಿ ನಡೆಸಿದೆ.

ತಲವಾರ್ ದಾಳಿಯಿಂದ ಗಾಯಗೊಂಡ ಯುವಕನನ್ನು ಬಂದರ್ ನ ಮಹಮ್ಮದ್ ಮುಬಶ್ಶಿರ್ ಎಂದು ಗುರುತಿಸಲಾಗಿದೆ
ಮಹಮ್ಮದ್ ಮುಬಶ್ಶಿರ್ ಸುರತ್ಕಲ್ ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮುಬಶ್ಶಿರ್ ಅವರ ತಲೆ ಪೆಟ್ಟಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *