Connect with us

    LATEST NEWS

    ಕಾರ್ಕಳ : ವೈಯಕ್ತಿಕ ಕಾರಣಕ್ಕೆ ಮನನೊಂದು ಯುವಕನಿಂದ ಆತ್ಮಹತ್ಯೆ..!

    ಕಾರ್ಕಳ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಎಂಬಲ್ಲಿ  ನಡೆದಿದೆ.
    ರೆಂಜಾಳ ಗ್ರಾಮದ  ನಿವಾಸಿ 26 ವರ್ಷ ಪ್ರಾಯದ ಗಣೇಶ್  ಮೃತ ದುರ್ದೈವಿಯಾಗಿದ್ದಾನೆ.  ಗಣೇಶ್ ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    Share Information
    Advertisement
    Click to comment

    You must be logged in to post a comment Login

    Leave a Reply